web stats

Madhugirinews

#1NewsofMadhugiri

ರಸ್ತೆ ಅಪಘಾತ: ಮಾನವೀಯತೆ ಮೆರೆದ ಪರಂ

ಮಧುಗಿರಿ ನ್ಯೂಸ್ ಡೆಸ್ಕ್

ಮಧುಗಿರಿ ತಾಲ್ಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗೊಂದಿಹಳ್ಳಿ, ಕೋಡ್ಲಾಪುರ ಗ್ರಾಪಂ ವ್ಯಾಪಿಯಲ್ಲಿ ಕ್ಷೇತ್ರ ಪ್ರವಾಸ ಮುಗಿಸಿ ತುಮಕೂರಿಗೆ ತೆರಳುತಿದ್ದ ಕೊರಟಗೆರೆ ಶಾಸಕ ಮಾಜಿ ಡಿಸಿಎಂ ಡಾ ಪರಮೇಶ್ವರ್ ಅವರು ಕೊರಟಗೆರೆ ಹಿಂತಿರುಗುವಾಗ ಮಧುಗಿರಿ- ಕೊರಟಗೆರೆ ಮಾರ್ಗದ ಕೆರೆಗಳ ಪಾಳ್ಯ ಸಮೀಪದ ರಸ್ತೆಯಲ್ಲಿ ದ್ವೀಚ್ರವಾಹನದಲ್ಲಿ ಅಪಘಾತವಾಗಿದ್ದು ಅದೇ ಮಾರ್ಗದಲ್ಲಿ ಚಲಿಸುತಿದ್ದ ಡಾ ಜಿ ಪರಮೇಶ್ವರ್ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಮಧುಗಿರಿ ಸಾರ್ವಜಿಕ ಆಸ್ಪ÷ತ್ರೆಗೆ ರವಾನಿಸಿದ್ದಾರೆ, ಪ್ರಾಣ ಉಳಿಸಿ ಮಾನವೀಯತೆ ಮೆರೆದ ಸದರಿ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದರ ವಿಡಿಯೋ

You may have missed