ಎರಡು ಕಾರುಗಳು ಮುಖಾಮುಖಿ ಡಿಕ್ಕಿ 5 ಜನರಿಗೆ ಗಾಯ

ಗಾಯಾಳುಗಳನ್ನು ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಹಿಂದೂಪುರಕ್ಕೆ ರವಾನಿಸಿದ್ದು ವೈದ್ಯರ ಸಲಹೆ ಮೇರೆಗೆ ಗಾಯಾಳುಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ ಸ್ಥಳಕ್ಕೆ ಪಿಎಸೈ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು