
ಮಧುಗಿರಿ: ತಾಲೂಕಿನ ಜಡೇಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ರಸ್ತೆಯ ವಿಭಜಕಕ್ಕೆ ಕಾರೊಂದು ಡಿಕ್ಕಿಯಾಗಿ ದಂಪತಿ ಮೃತಪಟ್ಟ ಘಟನೆ ನಡೆದಿದೆ.
ಆಂದ್ರಪ್ರದೇಶದ ಮಡಕಶಿರಾ ತಾಲೂಕಿನ ಗುಂಡಪಲ್ಲಿ ಗ್ರಾಮ ಕೃಷ್ಣಾ ರೆಡ್ಡಿ, (46) ಪತ್ನಿ ಜ್ಯೋತಿ (41) ಮೃತರು, ಕಾರಿನಲ್ಲಿದ್ದ ಮೃತರ ಸಂಬAಧಿಕರಾದ ಚಿದಂಬರರೆಡ್ಡಿ (54) ಮಧುಸೂಧನ್ ರೆಡ್ಡಿ(17) ಎಂಬ ಗಾಯಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಕಲಿಕಾ ಹಬ್ಬ ಕಲಿಕೆಯನ್ನು ಅಳೆಯಲು ಉತ್ತಮ ವೇದಿಕೆ
ಸುಬ್ರಹ್ಮಣ್ಯಸ್ವಾಮಿ ಸನ್ನಿಧಿಯಲ್ಲಿ ರಾಜಣ್ಣ, ಸೋಮಣ್ಣ ಸಮ್ಮಿಲನ
ಎತ್ತಿನಹೊಳೆ ಯೋಜನೆಗೆ ರಾಜ್ಯ ಸರಕಾರ ತನ್ನ ಪಾಲಿನ ಹಣ ಮೀಸಲಿಡಲಿ- ವಿಸೋಮಣ್ಣ